ಬೇಲೂರು- ಬೆಂಗಳೂರು ಕಾಲ್ತುಣಿತ ಪ್ರಕರಣ-ಮೃತ ಭೂಮಿಕ್ ಮನೆಗೆ ತೆರಳಿ ಸಾಂತ್ವನ ಹೇಳಿದರು ವಿಪಕ್ಷ ನಾಯಕ ಆರ್. ಅಶೋಕ್

ಬೇಲೂರು, ಜೂನ್ 10: ಕಾಂಗ್ರೆಸ್ ಸರ್ಕಾರದ ಪ್ರಚಾರ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟ ಭೂಮಿಕ್ ಅವರ ಮನೆಗೆ ಇಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಅವರು ಕುಟುಂಬದವರ ದುಃಖದಲ್ಲಿ ಪಾಲ್ಗೊಂಡು, ಸರ್ಕಾರದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂಬುದಾಗಿ ಸ್ಥಳೀಯರ ಮುಂದೆ ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

  • ನೂರ್‌ ಅಹಮ್ಮದ್‌

Leave a Reply

Your email address will not be published. Required fields are marked *