ಚಿಕ್ಕಮಗಳೂರು-ಶಾಸಕ- ಹೆಚ್.ಡಿ.ತಮ್ಮಯ್ಯರಿಂದ-ಸಂಜೀವಿನಿ-ಕಟ್ಟಡ-ಉದ್ಘಾಟನೆ

ಚಿಕ್ಕಮಗಳೂರು– ತಾಲ್ಲೂಕಿನ ಲಕ್ಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಗ್ರಾಮೀಣಾ ಭಿವೃದ್ದಿ, ಪಂಚಾಯತ್‌ರಾಜ್ ಇಲಾಖೆ ಸಹಯೋಗದಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದಲ್ಲಿ ನಿರ್ಮಿ ಸಿರುವ ನೂತನ ಸಂಜೀವಿನಿ ಕಟ್ಟಡವನ್ನು ಶಾಸಕ ಹೆಚ್.ಡಿ.ತಮ್ಮಯ್ಯ ಶನಿವಾರ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಅಧ್ಯಕ್ಷೆ ಶಶಿಕಲಾ, ಲಕ್ಕಮ್ಮನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಲಕ್ಷö್ಮಣ ಗೌಡ, ಸದಸ್ಯರಾದ ಸಣ್ಣಕಾಟೇಗೌಡ, ಚಂದ್ರಶೇಕರ್, ರತ್ನಮ್ಮ, ಹರೀಶ್, ಯಶೋಧ, ಲತಾ, ಪಿಡಿಓ ಕೆ.ಬಿ. ಮಂಜೇಗೌಡ, ಕಾರ್ಯದರ್ಶಿ ಬಿ.ಟಿ.ರುದ್ರೇಶ್ ಮತ್ತಿತರರು ಹಾಜರಿದ್ದರು.

ಸುರೇಶ್ ಎನ್ ಚಿಕ್ಕಮಗಳೂರು

Leave a Reply

Your email address will not be published. Required fields are marked *

× How can I help you?