ಚಿಕ್ಕಮಗಳೂರು, ಜೂನ್ 09:- ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕುರುವಂಗಿ ವೆಂಕಟೇಶ್ ಜನ್ಮ ದಿನದ ಪ್ರಯುಕ್ತ ಸೋಮವಾರ ಕಾರ್ಯಕರ್ತರು, ಅಭಿಮಾನಿಗಳು ನಗರದ ಎಂ.ಜಿ.ರಸ್ತೆಯ ಶ್ರೀ ಗಣಪತಿ ದೇವಾಲಯದಲ್ಲಿ ವಿಶೇಷಪೂಜೆ ಸಲ್ಲಿಸಿ ರಾಜಕೀಯ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಪ್ರಾ ರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೀತರಾಮಭರಣ್ಯ, ಮಾಧ್ಯಮ ಪ್ರ ಮುಖ್ ಹೆಚ್.ಕೆ.ಕೇಶವಮೂರ್ತಿ, ಮುಖಂಡರುಗಳಾದ ಮಂಜು, ಯತೀಶ್, ಚಂದ್ರಶೇಖರ್, ಧರ್ಮರಾ ಜ್, ಹಂಪಯ್ಯ, ರಾಹುಲ್, ತೇಜಮೂರ್ತಿ ಮತ್ತಿತರರು ಹಾಜರಿದ್ದರು.
– ಸುರೇಶ್ ಎನ್.