ಚಿಕ್ಕಮಗಳೂರು-ಕಸಾಪ ಪ್ರಚಾರ ಸಮಿತಿಗೆ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ

ಚಿಕ್ಕಮಗಳೂರು, ಮೇ.31:- ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಥಮ ತಾಲ್ಲೂಕು ಮಹಿಳಾ ಸಮ್ಮೇಳನಕ್ಕೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎ.ಎನ್.ಮೂರ್ತಿ ಆಯ್ಕೆಯಾದರು. ಸದಸ್ಯರಾಗಿ ಅನಿಲ್‌ಆನಂದ್, ಸುರೇಶ್. ಎನ್., ಗೋಪಿ ಮತ್ತು ಚೇತನ್ ನೇಮಕಗೊಂಡಿದ್ದಾರೆ.‌

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಸ್ವಾಗತ ಸಮಿತಿ ಅಧ್ಯಕ್ಷೆ ರೇಖಾಹುಲಿಯ ಪ್ಪಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ಮಾವಿನಕೆರೆ ದಯಾ ನಂದ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಹಾಜರಿದ್ದರು.

– ಸುರೇಶ್‌ ಎನ್.

Leave a Reply

Your email address will not be published. Required fields are marked *