ಚಿಕ್ಕಮಗಳೂರು-ಅನುಷ್ಟಾನ ಸಮಿತಿಗೆ ಸೈಯದ್ ಜಾವೀದ್ ನೇಮಕ

ಚಿಕ್ಕಮಗಳೂರು, ಮೇ.28:- ಪ್ರಧಾನ ಮಂತ್ರಿಗಳ ಹೊಸ ಹದಿನೈದು ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಚಿಕ್ಕಮಗಳೂರು ಜಿಲ್ಲೆಗೆ ನಗರಸಭಾ ಸದಸ್ಯ ಸೈಯದ್ ಜಾವೀದ್ ಅವರನ್ನು ನೇಮಕ ಮಾಡಲಾಗಿದೆ. ಇದಕ್ಕೆ ಸಹಕರಿಸಿದ ಶಾಸಕರಿಗೆ ಕೃತಜ್ಞತೆಗಳು ಸಲ್ಲಿಸಿದ್ದಾರೆ.

  • ಸುರೇಶ್‌ ಎನ್.

Leave a Reply

Your email address will not be published. Required fields are marked *