ತುಮಕೂರು: ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ 50ನೇ ವರ್ಷದ ಹುಟ್ಟುಹಬ್ಬದಂದು ಬಿಜೆಪಿ ಹಿರಿಯ ಮುಖಂಡ ಮತ್ತು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಡಿ.ಕೃಷ್ಣಕುಮಾರ್ರವರು ಹೂ ಗುಚ್ಛ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಎಸ್.ಆರ್.ಗೌಡ ಮತ್ತಿತರರಿದ್ದರು.
– ಕೆ.ಬಿ.ಚಂದ್ರಚೂಡ
ತುಮಕೂರು: ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ 50ನೇ ವರ್ಷದ ಹುಟ್ಟುಹಬ್ಬದಂದು ಬಿಜೆಪಿ ಹಿರಿಯ ಮುಖಂಡ ಮತ್ತು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಡಿ.ಕೃಷ್ಣಕುಮಾರ್ರವರು ಹೂ ಗುಚ್ಛ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಎಸ್.ಆರ್.ಗೌಡ ಮತ್ತಿತರರಿದ್ದರು.
– ಕೆ.ಬಿ.ಚಂದ್ರಚೂಡ