ಚಿಕ್ಕಮಗಳೂರು, ಜೂನ್ 01:- ತಾಲ್ಲೂಕಿನ ವಸ್ತಾರೆ ಹೋಬಳಿ ಸಮೀಪ ತೊಂಡವಳ್ಳಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನಾ ಟ್ರಸ್ಟ್ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ಆಯುಷ್ ಅಧಿಕಾರಿ ಗೀತಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾ ಲ್ಲೂಕು ಯೋಜನಾಧಿಕಾರಿ ರಮೇಶ್ನಾಯ್ಕ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶೃತಿ, ಸೇವಾಪ್ರತಿನಿಧಿ ದಿ ನೇಶ್, ವಲಯ ಮೇಲ್ವಿಚಾರಕಿ ಅನ್ನಪೂರ್ಣ, ಸ್ಥಳೀಯರಾದ ರತ್ನ, ರವಿ, ಸುಂದರ, ತೀರ್ಥ ಇದ್ದರು.
- ಸುರೇಶ್ ಎನ್.